ವೆದರ್ ಮಿರರ್

#WeatherMirror | 10-07-2023 | ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆ | ದುರ್ಬಲಗೊಂಡ ಮುಂಗಾರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

11.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕೊಡಗು, ಮೈಸೂರು ಉತ್ತರ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ದಾವಣಗೆರೆ, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ಹಾವೇರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆಗೆ ಔಷಧಿ ಸಿಂಪಡಿಸಲು ಅವಕಾಶ ಇದೆ. ಜುಲೈ 12 ರಿಂದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿದ್ದರೂ ಈಗಿನ ಮುನ್ಸೂಚನೆಯಂತೆ ಜುಲೈ 15ರಿಂದ ಮತ್ತೆ ಕರಾವಳಿ ಭಾಗಗಳಲ್ಲಿ ದುರ್ಬಲಗೊಳ್ಳುವ ಸಾಧ್ಯತೆ ಇದೆ. ಈ ವೇಳೆಗೆ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

5 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

6 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

6 hours ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

21 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

2 days ago