Advertisement
ವೆದರ್ ಮಿರರ್

#ವೆದರ್‌ಮಿರರ್‌ | 26 -08-2022 | ಕರಾವಳಿ ಜಿಲ್ಲೆಗಳಲ್ಲಿ ಕಡಿಮೆ ಮಳೆ | ರಾಜ್ಯದ ಕೆಲವೆಡೆ ಭಾರೀ ಮಳೆ ಸಾಧ್ಯತೆ |

Share

27. 08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೇಲೆ, ಸಂಜೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು. ಉತ್ತರ ಕನ್ನಡ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು.ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ ಭಾರಿ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ಆಗಸ್ಟ್  27ರಿಂದ ಮಳೆ ಸ್ವಲ್ಪ ಕಡಿಮೆ ಆಗಬಹುದು. ಆ.30 ರಿಂದ ಮತ್ತೆ ಬಿರುಸುಗೊಳ್ಳುವ ಮಳೆಯು ಸೆಪ್ಟೆಂಬರ್ 6 ಅಥವಾ 7ರವರೆಗೂ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ

ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…

6 hours ago

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

13 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

17 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

18 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

1 day ago