WeatherMirror | 23-08-2023 | ರಾಜ್ಯಾದ್ಯಂತ ಒಣಹವೆ ಮುಂದುವರಿಕೆ | ದೂರವಾದ ಮಳೆ |

August 23, 2023
12:08 PM
ಮಳೆ ದೂರವಾಗಿದೆ. ರಾಜ್ಯಾದ್ಯಂತ ಒಣಹವೆ ಮುಂದುವರಿಯಲಿದೆ.

24.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಆಗಾಗ್ಗೆ ಸ್ವಲ್ಪ ಮೋಡವಿದ್ದರೂ ಮಳೆಯ ಲಕ್ಷಣಗಳಿಲ್ಲ.

ಭಾರತದ ಪೂರ್ವ ಭಾಗಗಳಲ್ಲಿ ಮಾತ್ರ ಉತ್ತಮ ಮಳೆಯಾಗುತ್ತಿದೆ. ಈಗಿನ ಮುನ್ಸೂಚನೆಯಂತೆ ವಾತಾವರಣದ ಅಧಿಕ ತಾಪಮಾನದಿಂದಾಗಿ ಆಗಷ್ಟ್ 26ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಮುಂಗಾರು ತೀರಾ ದುರ್ಬಲಗೊಂಡಿದ್ದರಿಂದ ಕರಾವಳಿ ಭಾಗಗಳಲ್ಲಿ ಪಶ್ಚಿಮದ ಮಳೆ ಕೊರತೆಯಾಗಲಿದೆ. ಪೂರ್ವದ ಮಳೆ ಅಂದರೆ ಹಿಂಗಾರು ರೀತಿಯ ಮಳೆಗೆ ಇನ್ನೂ ಸಮಯವಿರುವುದರಿಂದ ನೀರಿನ ಸಮಸ್ಯೆ ತಲೆದೋರರುವ ಲಕ್ಷಣಗಳಿವೆ.

ಕರಾವಳಿ ಮಾತ್ರವಲ್ಲದೇ ರಾಜ್ಯದಾದ್ಯಂತ ಮುಂಗಾರಿನ ತೀವ್ರ ಕೊರತೆ ಉಂಟಾಗಿದೆ. ನೀರಿನ ಮಿತಬಳಕೆಯ ಆವಶ್ಯಕತೆ ಇದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ
ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ
May 5, 2025
12:02 PM
by: The Rural Mirror ಸುದ್ದಿಜಾಲ
ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?
May 5, 2025
6:52 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group