24.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಆಗಾಗ್ಗೆ ಸ್ವಲ್ಪ ಮೋಡವಿದ್ದರೂ ಮಳೆಯ ಲಕ್ಷಣಗಳಿಲ್ಲ.
ಭಾರತದ ಪೂರ್ವ ಭಾಗಗಳಲ್ಲಿ ಮಾತ್ರ ಉತ್ತಮ ಮಳೆಯಾಗುತ್ತಿದೆ. ಈಗಿನ ಮುನ್ಸೂಚನೆಯಂತೆ ವಾತಾವರಣದ ಅಧಿಕ ತಾಪಮಾನದಿಂದಾಗಿ ಆಗಷ್ಟ್ 26ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಮುಂಗಾರು ತೀರಾ ದುರ್ಬಲಗೊಂಡಿದ್ದರಿಂದ ಕರಾವಳಿ ಭಾಗಗಳಲ್ಲಿ ಪಶ್ಚಿಮದ ಮಳೆ ಕೊರತೆಯಾಗಲಿದೆ. ಪೂರ್ವದ ಮಳೆ ಅಂದರೆ ಹಿಂಗಾರು ರೀತಿಯ ಮಳೆಗೆ ಇನ್ನೂ ಸಮಯವಿರುವುದರಿಂದ ನೀರಿನ ಸಮಸ್ಯೆ ತಲೆದೋರರುವ ಲಕ್ಷಣಗಳಿವೆ.
ಕರಾವಳಿ ಮಾತ್ರವಲ್ಲದೇ ರಾಜ್ಯದಾದ್ಯಂತ ಮುಂಗಾರಿನ ತೀವ್ರ ಕೊರತೆ ಉಂಟಾಗಿದೆ. ನೀರಿನ ಮಿತಬಳಕೆಯ ಆವಶ್ಯಕತೆ ಇದೆ.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…