04.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಹೆಚ್ಚಿನ ಅವಧಿಯೂ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಹಾಗೂ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ರಾಮನಗರ, ಬೆಂಗಳೂರು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು ಸೆ. 6ರಿಂದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…