12.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಹಾಸನ, ಬೆಂಗಳೂರು, ಕೋಲಾರ, ಉಳಿದ ಚಿಕ್ಕಮಗಳೂರು, ಉಳಿದ ಶಿವಮೊಗ್ಗ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಸೆಪ್ಟೆಂಬರ್ 19ರ ತನಕವೂ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನ ಪ್ರಕಾರ ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತ ಅಥವಾ ಚಂಡಮಾರುತ ಉಂಟಾಗುವ ಲಕ್ಷಣಗಳು ಕಾಣುತ್ತಿಲ್ಲ.
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…