ವೆದರ್‌ ಮಿರರ್‌ | 23 -10 -2022 | ಅಲ್ಲಲ್ಲಿ ಮಳೆ ಸಾಧ್ಯತೆ | ಬಂಗಾಳಕೊಲ್ಲಿಯ ಚಂಡಮಾರುತವು ಹಿಂಗಾರು ಮಳೆಯ ಮೇಲೆ ಪ್ರಭಾವ ಸಾಧ್ಯತೆ |

October 23, 2022
11:21 AM

24.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಬಿಸಿಲಿನ ವಾತಾವರಣ ಇರಲಿದ್ದು ಸಂಜೆಯ ವೇಳೆಗೆ ಮೋಡ ಕವಿದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಬಿಸಿಲು ಇರಲಿದ್ದು ಸಂಜೆಯ ವೇಳೆಗೆ ವಿಟ್ಲ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಕಡಬ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ರಾತ್ರಿ ತಂಪಾದ ವಾತಾವರಣ ಇರುವ ಸಾಧ್ಯತೆ ಇದೆ.

ಮುಂಗಾರು ಕಳೆದು ಹಿಂಗಾರು ಆರಂಭವಾದ ಈ ಸಮಯದಲ್ಲಿ ಬಂಗಾಳಕೊಲ್ಲಿಯ ಈ ಚಂಡಮಾರುತವು ಹಿಂಗಾರು ಮಳೆಯ ಮೇಲೆ ತುಂಬಾ ಪ್ರಭಾವ ಬೀರುವ ಸಾಧ್ಯತೆ ಇದೆ. ಈಗಾಗಲೇ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಒಣ ಗಾಳಿಯ ಪ್ರಭಾವ ಹೆಚ್ಚಾದರೆ ಹಿಂಗಾರು ಇಲ್ಲಿಗೆ ಕೊನೆಯಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ
March 17, 2026
7:14 AM
by: ದ ರೂರಲ್ ಮಿರರ್.ಕಾಂ
ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ
March 17, 2026
6:44 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ
March 16, 2026
3:26 PM
by: ಸಾಯಿಶೇಖರ್ ಕರಿಕಳ
ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ
March 16, 2026
7:13 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror