ವೆದರ್‌ ಮಿರರ್‌ | 23 -10 -2022 | ಅಲ್ಲಲ್ಲಿ ಮಳೆ ಸಾಧ್ಯತೆ | ಬಂಗಾಳಕೊಲ್ಲಿಯ ಚಂಡಮಾರುತವು ಹಿಂಗಾರು ಮಳೆಯ ಮೇಲೆ ಪ್ರಭಾವ ಸಾಧ್ಯತೆ |

October 23, 2022
11:21 AM

24.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಬಿಸಿಲಿನ ವಾತಾವರಣ ಇರಲಿದ್ದು ಸಂಜೆಯ ವೇಳೆಗೆ ಮೋಡ ಕವಿದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಬಿಸಿಲು ಇರಲಿದ್ದು ಸಂಜೆಯ ವೇಳೆಗೆ ವಿಟ್ಲ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಕಡಬ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ರಾತ್ರಿ ತಂಪಾದ ವಾತಾವರಣ ಇರುವ ಸಾಧ್ಯತೆ ಇದೆ.

ಮುಂಗಾರು ಕಳೆದು ಹಿಂಗಾರು ಆರಂಭವಾದ ಈ ಸಮಯದಲ್ಲಿ ಬಂಗಾಳಕೊಲ್ಲಿಯ ಈ ಚಂಡಮಾರುತವು ಹಿಂಗಾರು ಮಳೆಯ ಮೇಲೆ ತುಂಬಾ ಪ್ರಭಾವ ಬೀರುವ ಸಾಧ್ಯತೆ ಇದೆ. ಈಗಾಗಲೇ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಒಣ ಗಾಳಿಯ ಪ್ರಭಾವ ಹೆಚ್ಚಾದರೆ ಹಿಂಗಾರು ಇಲ್ಲಿಗೆ ಕೊನೆಯಾಗಬಹುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror