ವೆದರ್‌ ಮಿರರ್‌ | 23 -10 -2022 | ಅಲ್ಲಲ್ಲಿ ಮಳೆ ಸಾಧ್ಯತೆ | ಬಂಗಾಳಕೊಲ್ಲಿಯ ಚಂಡಮಾರುತವು ಹಿಂಗಾರು ಮಳೆಯ ಮೇಲೆ ಪ್ರಭಾವ ಸಾಧ್ಯತೆ |

October 23, 2022
11:21 AM

24.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement

ಕಾಸರಗೋಡು ಬಿಸಿಲಿನ ವಾತಾವರಣ ಇರಲಿದ್ದು ಸಂಜೆಯ ವೇಳೆಗೆ ಮೋಡ ಕವಿದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಬಿಸಿಲು ಇರಲಿದ್ದು ಸಂಜೆಯ ವೇಳೆಗೆ ವಿಟ್ಲ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಕಡಬ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ರಾತ್ರಿ ತಂಪಾದ ವಾತಾವರಣ ಇರುವ ಸಾಧ್ಯತೆ ಇದೆ.

Advertisement

ಮುಂಗಾರು ಕಳೆದು ಹಿಂಗಾರು ಆರಂಭವಾದ ಈ ಸಮಯದಲ್ಲಿ ಬಂಗಾಳಕೊಲ್ಲಿಯ ಈ ಚಂಡಮಾರುತವು ಹಿಂಗಾರು ಮಳೆಯ ಮೇಲೆ ತುಂಬಾ ಪ್ರಭಾವ ಬೀರುವ ಸಾಧ್ಯತೆ ಇದೆ. ಈಗಾಗಲೇ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಒಣ ಗಾಳಿಯ ಪ್ರಭಾವ ಹೆಚ್ಚಾದರೆ ಹಿಂಗಾರು ಇಲ್ಲಿಗೆ ಕೊನೆಯಾಗಬಹುದು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror