24.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಬಿಸಿಲಿನ ವಾತಾವರಣ ಇರಲಿದ್ದು ಸಂಜೆಯ ವೇಳೆಗೆ ಮೋಡ ಕವಿದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಬಿಸಿಲು ಇರಲಿದ್ದು ಸಂಜೆಯ ವೇಳೆಗೆ ವಿಟ್ಲ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಕಡಬ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ರಾತ್ರಿ ತಂಪಾದ ವಾತಾವರಣ ಇರುವ ಸಾಧ್ಯತೆ ಇದೆ.
ಮುಂಗಾರು ಕಳೆದು ಹಿಂಗಾರು ಆರಂಭವಾದ ಈ ಸಮಯದಲ್ಲಿ ಬಂಗಾಳಕೊಲ್ಲಿಯ ಈ ಚಂಡಮಾರುತವು ಹಿಂಗಾರು ಮಳೆಯ ಮೇಲೆ ತುಂಬಾ ಪ್ರಭಾವ ಬೀರುವ ಸಾಧ್ಯತೆ ಇದೆ. ಈಗಾಗಲೇ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಒಣ ಗಾಳಿಯ ಪ್ರಭಾವ ಹೆಚ್ಚಾದರೆ ಹಿಂಗಾರು ಇಲ್ಲಿಗೆ ಕೊನೆಯಾಗಬಹುದು.
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…