Advertisement
ವೆದರ್ ಮಿರರ್

ವೆದರ್‌ ಮಿರರ್‌ | 23 -10 -2022 | ಅಲ್ಲಲ್ಲಿ ಮಳೆ ಸಾಧ್ಯತೆ | ಬಂಗಾಳಕೊಲ್ಲಿಯ ಚಂಡಮಾರುತವು ಹಿಂಗಾರು ಮಳೆಯ ಮೇಲೆ ಪ್ರಭಾವ ಸಾಧ್ಯತೆ |

Share

24.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement
Advertisement

ಕಾಸರಗೋಡು ಬಿಸಿಲಿನ ವಾತಾವರಣ ಇರಲಿದ್ದು ಸಂಜೆಯ ವೇಳೆಗೆ ಮೋಡ ಕವಿದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಬಿಸಿಲು ಇರಲಿದ್ದು ಸಂಜೆಯ ವೇಳೆಗೆ ವಿಟ್ಲ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಕಡಬ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ರಾತ್ರಿ ತಂಪಾದ ವಾತಾವರಣ ಇರುವ ಸಾಧ್ಯತೆ ಇದೆ.

Advertisement

ಮುಂಗಾರು ಕಳೆದು ಹಿಂಗಾರು ಆರಂಭವಾದ ಈ ಸಮಯದಲ್ಲಿ ಬಂಗಾಳಕೊಲ್ಲಿಯ ಈ ಚಂಡಮಾರುತವು ಹಿಂಗಾರು ಮಳೆಯ ಮೇಲೆ ತುಂಬಾ ಪ್ರಭಾವ ಬೀರುವ ಸಾಧ್ಯತೆ ಇದೆ. ಈಗಾಗಲೇ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಒಣ ಗಾಳಿಯ ಪ್ರಭಾವ ಹೆಚ್ಚಾದರೆ ಹಿಂಗಾರು ಇಲ್ಲಿಗೆ ಕೊನೆಯಾಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

18 hours ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

18 hours ago

ಕೆರೆ ಹೂಳೆತ್ತುವುದು ಹೇಗೆ..?

https://youtu.be/FKM2Jn1HjEc?si=T2YSl4_nprQpPxpC

18 hours ago

ಕೆಡ್ಡಸ ಆಚರಣೆ

https://youtu.be/ZZWXmIzNq_w?si=wYO-bayB741n62ON

18 hours ago

ಕುಂಭಮೇಳ | ಪ್ರಯಾಗದೆಡೆಗೆ ಸೆಳೆದ ಅದ್ಭುತ ಶಕ್ತಿ ಯಾವುದು..? |

ಕುಂಭಮೇಳಕ್ಕೆ ತೆರಳಿದ ಅನುಭವ ಹಾಗೂ ಅಲ್ಲಿನ ಅನುಭವಗಳ ಬಗ್ಗೆ ಕೃಷಿಕ ಟಿ ಆರ್‌…

19 hours ago