02.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗಿನ ತಲಕಾವೇರಿ, ಭಾಗಮಂಡಲ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಬಾಗಲಕೋಟೆ, ವಿಜಾಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಅಕ್ಟೊಬರ್ 4 ರಿಂದ ಮುಂಗಾರು ಸಂಪೂರ್ಣ ಹಿಂದೆ ಸರಿಯುವ ಸಾಧ್ಯತೆ ಇದ್ದು, ಅಕ್ಟೊಬರ್ 8 ರಿಂದ ದಕ್ಷಿಣ ಕನ್ನಡ – ಕೊಡಗು ಚಿಕ್ಕಮಗಳೂರು ಘಟ್ಟ ಪ್ರದೇಶಗಳಲ್ಲಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯ ಲಕ್ಷಣಗಳಿವೆ.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…