Advertisement
ವೆದರ್ ಮಿರರ್

#WeatherMirror | 11-10-2023 | ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಸದ್ಯ ಹಿಂಗಾರು ಆರಂಭವಾಗುವ ಲಕ್ಷಣಗಳು ಕಾಣುತ್ತಿಲ್ಲ |

Share

12.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಅಕ್ಟೊಬರ್ 12ರಿಂದ ಮಳೆಯು ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ಮಾತ್ರ ಸೀಮಿತವಾಗುವ ಲಕ್ಷಣಗಳಿವೆ.ಅರಬ್ಬಿ ಸಮುದ್ರದಲ್ಲಿ ಹಾಗೂ ಬಂಗಾಳಕೊಲ್ಲಿಯಲ್ಲಿ ಗಾಳಿಯ ಚಟುವಟಿಕೆಗಳು ದುರ್ಬಲಗೊಂಡಿರುವುದರಿಂದ ಸಧ್ಯಕ್ಕೆ ಹಿಂಗಾರು ಆರಂಭವಾಗುವ ಲಕ್ಷಣಗಳು ಕಾಣುತ್ತಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 hour ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

5 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

14 hours ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

14 hours ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

15 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

15 hours ago