Advertisement
ವೆದರ್ ಮಿರರ್

ಹವಾಮಾನ ವರದಿ | 28.05.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ, ಕೆಲವೆಡೆ ಸಾಮಾನ್ಯ ಮಳೆಯ ಮುನ್ಸೂಚನೆ

Share

29.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಹ ಮೋಡದ ವಾತಾವರಣ ಇರಲಿದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಜೂ.1ರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಜೂ. 2 ಅಥವಾ 3 ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮುಂಗಾರು ಆರಂಭ ದುರ್ಬಲತೆ ಮುಂದುವರಿಯಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 15-09-2024 | ಸೆ.21ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸಾಧ್ಯತೆ |

16.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

30 mins ago

ಕಿಸಾನ್‌ ಸಂಘದಿಂದ ಬಲರಾಮ ಜಯಂತಿ | ಕೃಷಿಯಲ್ಲಿ ಆದಾಯ ಹೆಚ್ಚಿಸುವತ್ತ ಚಿಂತನೆ ಅಗತ್ಯ |

ಭಾರತೀಯ ಕಿಸಾನ್‌ ಸಂಘದ ವತಿಯಿಂದ ನಿಂತಿಕಲ್ಲಿನ ಎಣ್ಮೂರಿನ ಕಟ್ಟ ಚಂದ್ರಬಾಗಿ ಕಾಂತಪ್ಪ ಶೆಟ್ಟಿ…

36 mins ago

ಕೃಷಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಭಾರತ ಬದ್ಧವಾಗಿದೆ

ಆಹಾರ ಭದ್ರತೆ ಮತ್ತು ಪೌಷ್ಟಿಕಾಂಶವನ್ನು ಖಚಿತಪಡಿಸಿಕೊಳ್ಳಲು ಭಾರತವು ವಿಶ್ವದ ಅತಿದೊಡ್ಡ ಆಹಾರ ಆಧಾರಿತ…

1 day ago

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ | ಕೇಂದ್ರ ಸಚಿವ ಸಂಪುಟ ಅನುಮೋದನೆ

2024-25 ರಿಂದ 2028-29ರ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ…

1 day ago

ಹಬ್ಬದ ಸಮಯದಲ್ಲಿ ಆಹಾರ ಕಲಬೆರಕೆಯಾಗದಂತೆ ತಪಾಸಣೆಗೆ ಸೂಚನೆ

ಹಬ್ಬದ ಸಮಯದಲ್ಲಿ ಕಲಬೆರಕೆ ಸಿಹಿತಿಂಡಿಗಳು ಮತ್ತು ಡೈರಿ ಉತ್ಪನ್ನಗಳನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಲು…

1 day ago

ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶ | ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಗುರಿ

ಇಂಧನ ಕ್ಷೇತ್ರದಲ್ಲಿ ದೇಶ ಸ್ವಾವಲಂಬಿಯಾಗಲು ಹಸಿರು ಜಲಜನಕ ಉತ್ಪಾದನೆ ಅತ್ಯಂತ ಅಗತ್ಯವಾಗಿದೆ ಎಂದು…

2 days ago