ವೆದರ್ ಮಿರರ್

ವೆದರ್‌ ಮಿರರ್‌ | 28 -11 – 2022 | ಕರಾವಳಿ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ | ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

29.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಸಕಲೇಶಪುರ, ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ ಮಳೆಯ ಮುನ್ಸೂಚನೆ ಇದ್ದರೆ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಡಿಸೆಂಬರ್ 1 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದ್ದು, 4, 5ನೇ ತಾರೀಕಿನಂದು ಬಂಗಾಳಕೊಲ್ಲಿಯ ಉತ್ತರ ಶ್ರೀಲಂಕಾ ಸಮೀಪ ಚಂಡಮಾರುತದ ಲಕ್ಷಣಗಳಿದ್ದು, 6 ನೇ ತಾರೀಖಿನಂದು ತಮಿಳುನಾಡುಗೆ ಅಪ್ಪಳಿಸುವ ಲಕ್ಷಣಗಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

11 minutes ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

22 minutes ago

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

24 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

1 day ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

1 day ago