29.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಸಕಲೇಶಪುರ, ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ ಮಳೆಯ ಮುನ್ಸೂಚನೆ ಇದ್ದರೆ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಡಿಸೆಂಬರ್ 1 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದ್ದು, 4, 5ನೇ ತಾರೀಕಿನಂದು ಬಂಗಾಳಕೊಲ್ಲಿಯ ಉತ್ತರ ಶ್ರೀಲಂಕಾ ಸಮೀಪ ಚಂಡಮಾರುತದ ಲಕ್ಷಣಗಳಿದ್ದು, 6 ನೇ ತಾರೀಖಿನಂದು ತಮಿಳುನಾಡುಗೆ ಅಪ್ಪಳಿಸುವ ಲಕ್ಷಣಗಳಿವೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…