29.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಸಕಲೇಶಪುರ, ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ ಮಳೆಯ ಮುನ್ಸೂಚನೆ ಇದ್ದರೆ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಡಿಸೆಂಬರ್ 1 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದ್ದು, 4, 5ನೇ ತಾರೀಕಿನಂದು ಬಂಗಾಳಕೊಲ್ಲಿಯ ಉತ್ತರ ಶ್ರೀಲಂಕಾ ಸಮೀಪ ಚಂಡಮಾರುತದ ಲಕ್ಷಣಗಳಿದ್ದು, 6 ನೇ ತಾರೀಖಿನಂದು ತಮಿಳುನಾಡುಗೆ ಅಪ್ಪಳಿಸುವ ಲಕ್ಷಣಗಳಿವೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…