ನಿವಾರ್ ಚಂಡಮಾರುತವು ನಾಳೆ ಅಂದರೆ ನ.24ರಂದು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ.
Advertisement
ಇದರಿಂದಾಗಿ ಕರ್ನಾಟಕ ಕರಾವಳಿ ಭಾಗಗಳು ಮತ್ತು ಕಾಸರಗೋಡು ಸೇರಿದಂತೆ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಬಹುದು.
Advertisement
ಈಗಿನ ನಿವಾರ್ ಚಲಿಸುವ ಪಥದ ಪ್ರಕಾರ 25 ರಂದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ತುಮಕೂರು ಭಾಗಗಳಲ್ಲೂ ಮಳೆಯ ಮುನ್ಸೂಚನೆ ಇದೆ.
Advertisement
ಆನಂತರದ ಮುನ್ಸೂಚನೆಯನ್ನು ಚಂಡಮಾರುತದ ತೀವ್ರತೆ ಮತ್ತು ಚಲಿಸುವ ಪಥವನ್ನು ನೋಡಿ ತಿಳಿಸಲಾಗುವುದು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement