Weather Mirror | ನಿವಾರ್‌ ಚಂಡಮಾರುತ – ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ

November 23, 2020
11:56 AM

ನಿವಾರ್ ಚಂಡಮಾರುತವು ನಾಳೆ ಅಂದರೆ ನ.24ರಂದು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement

ಇದರಿಂದಾಗಿ ಕರ್ನಾಟಕ ಕರಾವಳಿ ಭಾಗಗಳು ಮತ್ತು ಕಾಸರಗೋಡು ಸೇರಿದಂತೆ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಬಹುದು.

Advertisement

ಈಗಿನ ನಿವಾರ್ ಚಲಿಸುವ ಪಥದ ಪ್ರಕಾರ 25 ರಂದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ತುಮಕೂರು ಭಾಗಗಳಲ್ಲೂ ಮಳೆಯ ಮುನ್ಸೂಚನೆ ಇದೆ.

Advertisement

ಆನಂತರದ ಮುನ್ಸೂಚನೆಯನ್ನು ಚಂಡಮಾರುತದ ತೀವ್ರತೆ ಮತ್ತು ಚಲಿಸುವ ಪಥವನ್ನು ನೋಡಿ ತಿಳಿಸಲಾಗುವುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ
February 7, 2025
7:05 AM
by: The Rural Mirror ಸುದ್ದಿಜಾಲ
ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ 
February 6, 2025
11:33 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |
February 6, 2025
7:40 AM
by: The Rural Mirror ಸುದ್ದಿಜಾಲ
ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ
February 6, 2025
7:33 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror