Weather Mirror | ನಿವಾರ್‌ ಚಂಡಮಾರುತ – ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ

November 23, 2020
11:56 AM

ನಿವಾರ್ ಚಂಡಮಾರುತವು ನಾಳೆ ಅಂದರೆ ನ.24ರಂದು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ.

ಇದರಿಂದಾಗಿ ಕರ್ನಾಟಕ ಕರಾವಳಿ ಭಾಗಗಳು ಮತ್ತು ಕಾಸರಗೋಡು ಸೇರಿದಂತೆ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಬಹುದು.

ಈಗಿನ ನಿವಾರ್ ಚಲಿಸುವ ಪಥದ ಪ್ರಕಾರ 25 ರಂದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ತುಮಕೂರು ಭಾಗಗಳಲ್ಲೂ ಮಳೆಯ ಮುನ್ಸೂಚನೆ ಇದೆ.

ಆನಂತರದ ಮುನ್ಸೂಚನೆಯನ್ನು ಚಂಡಮಾರುತದ ತೀವ್ರತೆ ಮತ್ತು ಚಲಿಸುವ ಪಥವನ್ನು ನೋಡಿ ತಿಳಿಸಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ
July 31, 2026
10:02 AM
by: ದ ರೂರಲ್ ಮಿರರ್.ಕಾಂ
ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ
July 31, 2026
9:45 AM
by: ದ ರೂರಲ್ ಮಿರರ್.ಕಾಂ
ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ
July 31, 2026
7:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror