Weather Mirror | ಹೀಗಿತ್ತು ನಿನ್ನೆಯ ವೆದರ್‌ | ಹೀಗಿತ್ತು ಮಳೆ |

September 25, 2020
11:03 AM

ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಗುರುವಾರ ಮಳೆ ಹೀಗಿತ್ತು….

Advertisement
Advertisement

ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕದಲ್ಲಿ 25 ಮಿ.ಮೀ.ಮಳೆ..

ಸುಳ್ಯ ತಾಲೂಕಿನ ಮಡಪ್ಪಾಡಿ 16 ಹಾಗೂ ಪುತ್ತೂರು ತಾಲೂಕಿನ ಮುಂಡೂರು 12 ಮಿ.ಮೀ.ನಷ್ಟು ಮಳೆ.

ಪುತ್ತೂರು ತಾಲೂಕಿನ ಶಾಂತಿಗೋಡು, ಕಡಬ ತಾಲೂಕಿನ ಬಳ್ಪ, ಎಣ್ಮೂರು, ಸುಳ್ಯ ತಾಲೂಕಿನ ದೊಡ್ಡತೋಟ, ಸುಳ್ಯ ನಗರ, ಮೆಟ್ಟಿನಡ್ಕ, ಕಮಿಲ ತಲಾ 11, ಹಾಲೆಮಜಲು, ಕಲ್ಮಡ್ಕ ತಲಾ 10, ಕಲ್ಲಾಜೆ, ಅಯ್ಯನಕಟ್ಟೆ, ಸುಬ್ರಹ್ಮಣ್ಯ ತಲಾ 09, ಬಾಳಿಲ, ಕೊಲ್ಲಮೊಗ್ರ ತಲಾ 08

ಮುಡಿಪು ಕೈರಂಗಳ, ಕೋಡಿಂಬಳ-ತೆಕ್ಕಡ್ಕ, ಬಲ್ನಾಡು ತಲಾ 07, ತೊಡಿಕಾನ, ಕೆಲಿಂಜ ತಲಾ 06,  ಚೊಕ್ಕಾಡಿ, ಅಡೆಂಜ-ಉರುವಾಲು ತಲಾ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ. ಉಳಿದಂತೆ ಮಳೆ ಯ ಪ್ರಮಾಣ ಇನ್ನಷ್ಟು ಕಡಿಮೆ ಇತ್ತು…

ಮುಂದಿನ ವಾರ (ಸೆ.28) ಭಾರತದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯಲು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror