Weather Mirror | ಹೀಗಿತ್ತು ನಿನ್ನೆಯ ವೆದರ್‌ | ಹೀಗಿತ್ತು ಮಳೆ |

September 25, 2020
11:03 AM

ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಗುರುವಾರ ಮಳೆ ಹೀಗಿತ್ತು….

Advertisement

ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕದಲ್ಲಿ 25 ಮಿ.ಮೀ.ಮಳೆ..

ಸುಳ್ಯ ತಾಲೂಕಿನ ಮಡಪ್ಪಾಡಿ 16 ಹಾಗೂ ಪುತ್ತೂರು ತಾಲೂಕಿನ ಮುಂಡೂರು 12 ಮಿ.ಮೀ.ನಷ್ಟು ಮಳೆ.

ಪುತ್ತೂರು ತಾಲೂಕಿನ ಶಾಂತಿಗೋಡು, ಕಡಬ ತಾಲೂಕಿನ ಬಳ್ಪ, ಎಣ್ಮೂರು, ಸುಳ್ಯ ತಾಲೂಕಿನ ದೊಡ್ಡತೋಟ, ಸುಳ್ಯ ನಗರ, ಮೆಟ್ಟಿನಡ್ಕ, ಕಮಿಲ ತಲಾ 11, ಹಾಲೆಮಜಲು, ಕಲ್ಮಡ್ಕ ತಲಾ 10, ಕಲ್ಲಾಜೆ, ಅಯ್ಯನಕಟ್ಟೆ, ಸುಬ್ರಹ್ಮಣ್ಯ ತಲಾ 09, ಬಾಳಿಲ, ಕೊಲ್ಲಮೊಗ್ರ ತಲಾ 08

ಮುಡಿಪು ಕೈರಂಗಳ, ಕೋಡಿಂಬಳ-ತೆಕ್ಕಡ್ಕ, ಬಲ್ನಾಡು ತಲಾ 07, ತೊಡಿಕಾನ, ಕೆಲಿಂಜ ತಲಾ 06,  ಚೊಕ್ಕಾಡಿ, ಅಡೆಂಜ-ಉರುವಾಲು ತಲಾ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ. ಉಳಿದಂತೆ ಮಳೆ ಯ ಪ್ರಮಾಣ ಇನ್ನಷ್ಟು ಕಡಿಮೆ ಇತ್ತು…

ಮುಂದಿನ ವಾರ (ಸೆ.28) ಭಾರತದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯಲು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ
ಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
May 3, 2025
6:23 AM
by: The Rural Mirror ಸುದ್ದಿಜಾಲ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಆನ್ ಲೈನ್ ಮೂಲಕ ಅವಕಾಶ
May 3, 2025
6:17 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group