ನಿನ್ನೆ ದಿನ ಹಗಲಿನ ತಾಪಮಾನ ಎಂದಿಗಿಂತ ಹೆಚ್ಚಾಗಿತ್ತು. ಸುಬ್ರಹ್ಮಣ್ಯದಲ್ಲಿ 21 ಹಾಗೂ ಮಡಪ್ಪಾಡಿಯಲ್ಲಿ 18 ಮಿ.ಮೀ.ನಷ್ಟು ಮಳೆ ನಿನ್ನೆ ಮಧ್ಯಾಹ್ನ ನಂತರ ಸುರಿದಿದೆ. ಉಳಿದಂತೆ ಎಲ್ಲೂ ಹೇಳಿ ಕೊಳ್ಳುವಂತಹ ಮಳೆಯಾಗಿಲ್ಲ.. ಹೆಚ್ಚಾಗಿ ಬಿಸಿಲಿನ ವಾತಾವರಣವೇ ಇತ್ತು.
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…