ನಿನ್ನೆ ದಿನ ಹಗಲಿನ ತಾಪಮಾನ ಎಂದಿಗಿಂತ ಹೆಚ್ಚಾಗಿತ್ತು. ಸುಬ್ರಹ್ಮಣ್ಯದಲ್ಲಿ 21 ಹಾಗೂ ಮಡಪ್ಪಾಡಿಯಲ್ಲಿ 18 ಮಿ.ಮೀ.ನಷ್ಟು ಮಳೆ ನಿನ್ನೆ ಮಧ್ಯಾಹ್ನ ನಂತರ ಸುರಿದಿದೆ. ಉಳಿದಂತೆ ಎಲ್ಲೂ ಹೇಳಿ ಕೊಳ್ಳುವಂತಹ ಮಳೆಯಾಗಿಲ್ಲ.. ಹೆಚ್ಚಾಗಿ ಬಿಸಿಲಿನ ವಾತಾವರಣವೇ ಇತ್ತು.
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…