ನಿನ್ನೆ ದಿನ ಹಗಲಿನ ತಾಪಮಾನ ಎಂದಿಗಿಂತ ಹೆಚ್ಚಾಗಿತ್ತು. ಸುಬ್ರಹ್ಮಣ್ಯದಲ್ಲಿ 21 ಹಾಗೂ ಮಡಪ್ಪಾಡಿಯಲ್ಲಿ 18 ಮಿ.ಮೀ.ನಷ್ಟು ಮಳೆ ನಿನ್ನೆ ಮಧ್ಯಾಹ್ನ ನಂತರ ಸುರಿದಿದೆ. ಉಳಿದಂತೆ ಎಲ್ಲೂ ಹೇಳಿ ಕೊಳ್ಳುವಂತಹ ಮಳೆಯಾಗಿಲ್ಲ.. ಹೆಚ್ಚಾಗಿ ಬಿಸಿಲಿನ ವಾತಾವರಣವೇ ಇತ್ತು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…