Weather Mirror | ಹೀಗಿತ್ತು ನಿನ್ನೆಯ ವೆದರ್‌ | ಹೀಗಿತ್ತು ಮಳೆ |

September 25, 2020
11:03 AM

ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಗುರುವಾರ ಮಳೆ ಹೀಗಿತ್ತು….

ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕದಲ್ಲಿ 25 ಮಿ.ಮೀ.ಮಳೆ..

ಸುಳ್ಯ ತಾಲೂಕಿನ ಮಡಪ್ಪಾಡಿ 16 ಹಾಗೂ ಪುತ್ತೂರು ತಾಲೂಕಿನ ಮುಂಡೂರು 12 ಮಿ.ಮೀ.ನಷ್ಟು ಮಳೆ.

ಪುತ್ತೂರು ತಾಲೂಕಿನ ಶಾಂತಿಗೋಡು, ಕಡಬ ತಾಲೂಕಿನ ಬಳ್ಪ, ಎಣ್ಮೂರು, ಸುಳ್ಯ ತಾಲೂಕಿನ ದೊಡ್ಡತೋಟ, ಸುಳ್ಯ ನಗರ, ಮೆಟ್ಟಿನಡ್ಕ, ಕಮಿಲ ತಲಾ 11, ಹಾಲೆಮಜಲು, ಕಲ್ಮಡ್ಕ ತಲಾ 10, ಕಲ್ಲಾಜೆ, ಅಯ್ಯನಕಟ್ಟೆ, ಸುಬ್ರಹ್ಮಣ್ಯ ತಲಾ 09, ಬಾಳಿಲ, ಕೊಲ್ಲಮೊಗ್ರ ತಲಾ 08

ಮುಡಿಪು ಕೈರಂಗಳ, ಕೋಡಿಂಬಳ-ತೆಕ್ಕಡ್ಕ, ಬಲ್ನಾಡು ತಲಾ 07, ತೊಡಿಕಾನ, ಕೆಲಿಂಜ ತಲಾ 06,  ಚೊಕ್ಕಾಡಿ, ಅಡೆಂಜ-ಉರುವಾಲು ತಲಾ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ. ಉಳಿದಂತೆ ಮಳೆ ಯ ಪ್ರಮಾಣ ಇನ್ನಷ್ಟು ಕಡಿಮೆ ಇತ್ತು…

ಮುಂದಿನ ವಾರ (ಸೆ.28) ಭಾರತದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯಲು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror