Weather Mirror | ಹೀಗಿತ್ತು ನಿನ್ನೆಯ ವೆದರ್‌ | ಹೀಗಿತ್ತು ಮಳೆ |

September 25, 2020
11:03 AM

ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಗುರುವಾರ ಮಳೆ ಹೀಗಿತ್ತು….

ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕದಲ್ಲಿ 25 ಮಿ.ಮೀ.ಮಳೆ..

ಸುಳ್ಯ ತಾಲೂಕಿನ ಮಡಪ್ಪಾಡಿ 16 ಹಾಗೂ ಪುತ್ತೂರು ತಾಲೂಕಿನ ಮುಂಡೂರು 12 ಮಿ.ಮೀ.ನಷ್ಟು ಮಳೆ.

ಪುತ್ತೂರು ತಾಲೂಕಿನ ಶಾಂತಿಗೋಡು, ಕಡಬ ತಾಲೂಕಿನ ಬಳ್ಪ, ಎಣ್ಮೂರು, ಸುಳ್ಯ ತಾಲೂಕಿನ ದೊಡ್ಡತೋಟ, ಸುಳ್ಯ ನಗರ, ಮೆಟ್ಟಿನಡ್ಕ, ಕಮಿಲ ತಲಾ 11, ಹಾಲೆಮಜಲು, ಕಲ್ಮಡ್ಕ ತಲಾ 10, ಕಲ್ಲಾಜೆ, ಅಯ್ಯನಕಟ್ಟೆ, ಸುಬ್ರಹ್ಮಣ್ಯ ತಲಾ 09, ಬಾಳಿಲ, ಕೊಲ್ಲಮೊಗ್ರ ತಲಾ 08

ಮುಡಿಪು ಕೈರಂಗಳ, ಕೋಡಿಂಬಳ-ತೆಕ್ಕಡ್ಕ, ಬಲ್ನಾಡು ತಲಾ 07, ತೊಡಿಕಾನ, ಕೆಲಿಂಜ ತಲಾ 06,  ಚೊಕ್ಕಾಡಿ, ಅಡೆಂಜ-ಉರುವಾಲು ತಲಾ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ. ಉಳಿದಂತೆ ಮಳೆ ಯ ಪ್ರಮಾಣ ಇನ್ನಷ್ಟು ಕಡಿಮೆ ಇತ್ತು…

ಮುಂದಿನ ವಾರ (ಸೆ.28) ಭಾರತದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯಲು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror