ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಗುರುವಾರ ಮಳೆ ಹೀಗಿತ್ತು….
ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕದಲ್ಲಿ 25 ಮಿ.ಮೀ.ಮಳೆ..
ಸುಳ್ಯ ತಾಲೂಕಿನ ಮಡಪ್ಪಾಡಿ 16 ಹಾಗೂ ಪುತ್ತೂರು ತಾಲೂಕಿನ ಮುಂಡೂರು 12 ಮಿ.ಮೀ.ನಷ್ಟು ಮಳೆ.
ಪುತ್ತೂರು ತಾಲೂಕಿನ ಶಾಂತಿಗೋಡು, ಕಡಬ ತಾಲೂಕಿನ ಬಳ್ಪ, ಎಣ್ಮೂರು, ಸುಳ್ಯ ತಾಲೂಕಿನ ದೊಡ್ಡತೋಟ, ಸುಳ್ಯ ನಗರ, ಮೆಟ್ಟಿನಡ್ಕ, ಕಮಿಲ ತಲಾ 11, ಹಾಲೆಮಜಲು, ಕಲ್ಮಡ್ಕ ತಲಾ 10, ಕಲ್ಲಾಜೆ, ಅಯ್ಯನಕಟ್ಟೆ, ಸುಬ್ರಹ್ಮಣ್ಯ ತಲಾ 09, ಬಾಳಿಲ, ಕೊಲ್ಲಮೊಗ್ರ ತಲಾ 08
ಮುಡಿಪು ಕೈರಂಗಳ, ಕೋಡಿಂಬಳ-ತೆಕ್ಕಡ್ಕ, ಬಲ್ನಾಡು ತಲಾ 07, ತೊಡಿಕಾನ, ಕೆಲಿಂಜ ತಲಾ 06, ಚೊಕ್ಕಾಡಿ, ಅಡೆಂಜ-ಉರುವಾಲು ತಲಾ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ. ಉಳಿದಂತೆ ಮಳೆ ಯ ಪ್ರಮಾಣ ಇನ್ನಷ್ಟು ಕಡಿಮೆ ಇತ್ತು…
ಮುಂದಿನ ವಾರ (ಸೆ.28) ಭಾರತದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯಲು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…
2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…