ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಗುರುವಾರ ಮಳೆ ಹೀಗಿತ್ತು….
ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕದಲ್ಲಿ 25 ಮಿ.ಮೀ.ಮಳೆ..
ಸುಳ್ಯ ತಾಲೂಕಿನ ಮಡಪ್ಪಾಡಿ 16 ಹಾಗೂ ಪುತ್ತೂರು ತಾಲೂಕಿನ ಮುಂಡೂರು 12 ಮಿ.ಮೀ.ನಷ್ಟು ಮಳೆ.
ಪುತ್ತೂರು ತಾಲೂಕಿನ ಶಾಂತಿಗೋಡು, ಕಡಬ ತಾಲೂಕಿನ ಬಳ್ಪ, ಎಣ್ಮೂರು, ಸುಳ್ಯ ತಾಲೂಕಿನ ದೊಡ್ಡತೋಟ, ಸುಳ್ಯ ನಗರ, ಮೆಟ್ಟಿನಡ್ಕ, ಕಮಿಲ ತಲಾ 11, ಹಾಲೆಮಜಲು, ಕಲ್ಮಡ್ಕ ತಲಾ 10, ಕಲ್ಲಾಜೆ, ಅಯ್ಯನಕಟ್ಟೆ, ಸುಬ್ರಹ್ಮಣ್ಯ ತಲಾ 09, ಬಾಳಿಲ, ಕೊಲ್ಲಮೊಗ್ರ ತಲಾ 08
ಮುಡಿಪು ಕೈರಂಗಳ, ಕೋಡಿಂಬಳ-ತೆಕ್ಕಡ್ಕ, ಬಲ್ನಾಡು ತಲಾ 07, ತೊಡಿಕಾನ, ಕೆಲಿಂಜ ತಲಾ 06, ಚೊಕ್ಕಾಡಿ, ಅಡೆಂಜ-ಉರುವಾಲು ತಲಾ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ. ಉಳಿದಂತೆ ಮಳೆ ಯ ಪ್ರಮಾಣ ಇನ್ನಷ್ಟು ಕಡಿಮೆ ಇತ್ತು…
ಮುಂದಿನ ವಾರ (ಸೆ.28) ಭಾರತದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯಲು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…