ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಗುರುವಾರ ಮಳೆ ಹೀಗಿತ್ತು….
ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕದಲ್ಲಿ 25 ಮಿ.ಮೀ.ಮಳೆ..
ಸುಳ್ಯ ತಾಲೂಕಿನ ಮಡಪ್ಪಾಡಿ 16 ಹಾಗೂ ಪುತ್ತೂರು ತಾಲೂಕಿನ ಮುಂಡೂರು 12 ಮಿ.ಮೀ.ನಷ್ಟು ಮಳೆ.
ಪುತ್ತೂರು ತಾಲೂಕಿನ ಶಾಂತಿಗೋಡು, ಕಡಬ ತಾಲೂಕಿನ ಬಳ್ಪ, ಎಣ್ಮೂರು, ಸುಳ್ಯ ತಾಲೂಕಿನ ದೊಡ್ಡತೋಟ, ಸುಳ್ಯ ನಗರ, ಮೆಟ್ಟಿನಡ್ಕ, ಕಮಿಲ ತಲಾ 11, ಹಾಲೆಮಜಲು, ಕಲ್ಮಡ್ಕ ತಲಾ 10, ಕಲ್ಲಾಜೆ, ಅಯ್ಯನಕಟ್ಟೆ, ಸುಬ್ರಹ್ಮಣ್ಯ ತಲಾ 09, ಬಾಳಿಲ, ಕೊಲ್ಲಮೊಗ್ರ ತಲಾ 08
ಮುಡಿಪು ಕೈರಂಗಳ, ಕೋಡಿಂಬಳ-ತೆಕ್ಕಡ್ಕ, ಬಲ್ನಾಡು ತಲಾ 07, ತೊಡಿಕಾನ, ಕೆಲಿಂಜ ತಲಾ 06, ಚೊಕ್ಕಾಡಿ, ಅಡೆಂಜ-ಉರುವಾಲು ತಲಾ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ. ಉಳಿದಂತೆ ಮಳೆ ಯ ಪ್ರಮಾಣ ಇನ್ನಷ್ಟು ಕಡಿಮೆ ಇತ್ತು…
ಮುಂದಿನ ವಾರ (ಸೆ.28) ಭಾರತದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯಲು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…