ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಗುರುವಾರ ಮಳೆ ಹೀಗಿತ್ತು….
ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕದಲ್ಲಿ 25 ಮಿ.ಮೀ.ಮಳೆ..
ಸುಳ್ಯ ತಾಲೂಕಿನ ಮಡಪ್ಪಾಡಿ 16 ಹಾಗೂ ಪುತ್ತೂರು ತಾಲೂಕಿನ ಮುಂಡೂರು 12 ಮಿ.ಮೀ.ನಷ್ಟು ಮಳೆ.
ಪುತ್ತೂರು ತಾಲೂಕಿನ ಶಾಂತಿಗೋಡು, ಕಡಬ ತಾಲೂಕಿನ ಬಳ್ಪ, ಎಣ್ಮೂರು, ಸುಳ್ಯ ತಾಲೂಕಿನ ದೊಡ್ಡತೋಟ, ಸುಳ್ಯ ನಗರ, ಮೆಟ್ಟಿನಡ್ಕ, ಕಮಿಲ ತಲಾ 11, ಹಾಲೆಮಜಲು, ಕಲ್ಮಡ್ಕ ತಲಾ 10, ಕಲ್ಲಾಜೆ, ಅಯ್ಯನಕಟ್ಟೆ, ಸುಬ್ರಹ್ಮಣ್ಯ ತಲಾ 09, ಬಾಳಿಲ, ಕೊಲ್ಲಮೊಗ್ರ ತಲಾ 08
ಮುಡಿಪು ಕೈರಂಗಳ, ಕೋಡಿಂಬಳ-ತೆಕ್ಕಡ್ಕ, ಬಲ್ನಾಡು ತಲಾ 07, ತೊಡಿಕಾನ, ಕೆಲಿಂಜ ತಲಾ 06, ಚೊಕ್ಕಾಡಿ, ಅಡೆಂಜ-ಉರುವಾಲು ತಲಾ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ. ಉಳಿದಂತೆ ಮಳೆ ಯ ಪ್ರಮಾಣ ಇನ್ನಷ್ಟು ಕಡಿಮೆ ಇತ್ತು…
ಮುಂದಿನ ವಾರ (ಸೆ.28) ಭಾರತದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯಲು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…