ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಗುರುವಾರ ಮಳೆ ಹೀಗಿತ್ತು….
ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕದಲ್ಲಿ 25 ಮಿ.ಮೀ.ಮಳೆ..
ಸುಳ್ಯ ತಾಲೂಕಿನ ಮಡಪ್ಪಾಡಿ 16 ಹಾಗೂ ಪುತ್ತೂರು ತಾಲೂಕಿನ ಮುಂಡೂರು 12 ಮಿ.ಮೀ.ನಷ್ಟು ಮಳೆ.
ಪುತ್ತೂರು ತಾಲೂಕಿನ ಶಾಂತಿಗೋಡು, ಕಡಬ ತಾಲೂಕಿನ ಬಳ್ಪ, ಎಣ್ಮೂರು, ಸುಳ್ಯ ತಾಲೂಕಿನ ದೊಡ್ಡತೋಟ, ಸುಳ್ಯ ನಗರ, ಮೆಟ್ಟಿನಡ್ಕ, ಕಮಿಲ ತಲಾ 11, ಹಾಲೆಮಜಲು, ಕಲ್ಮಡ್ಕ ತಲಾ 10, ಕಲ್ಲಾಜೆ, ಅಯ್ಯನಕಟ್ಟೆ, ಸುಬ್ರಹ್ಮಣ್ಯ ತಲಾ 09, ಬಾಳಿಲ, ಕೊಲ್ಲಮೊಗ್ರ ತಲಾ 08
ಮುಡಿಪು ಕೈರಂಗಳ, ಕೋಡಿಂಬಳ-ತೆಕ್ಕಡ್ಕ, ಬಲ್ನಾಡು ತಲಾ 07, ತೊಡಿಕಾನ, ಕೆಲಿಂಜ ತಲಾ 06, ಚೊಕ್ಕಾಡಿ, ಅಡೆಂಜ-ಉರುವಾಲು ತಲಾ 05 ಮಿ.ಮೀ.ನಷ್ಟು ಮಳೆ ದಾಖಲಾಗಿದೆ. ಉಳಿದಂತೆ ಮಳೆ ಯ ಪ್ರಮಾಣ ಇನ್ನಷ್ಟು ಕಡಿಮೆ ಇತ್ತು…
ಮುಂದಿನ ವಾರ (ಸೆ.28) ಭಾರತದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯಲು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…