Advertisement
ವೆದರ್ ಮಿರರ್

Weather Mirror | ಮಳೆಯ ಪ್ರಮಾಣ ಕುಂಠಿತಗೊಂಡಿತು

Share

ಒಟ್ಟಾರೆಯಾಗಿ ಮಳೆಯ ಪ್ರಮಾಣ ಕುಂಠಿತಗೊಂಡಿತ್ತು ನಿನ್ನೆ…

Advertisement
Advertisement

ಗರಿಷ್ಟ ಮಳೆ ~ ಕಡಬ ತಾಲೂಕಿನ ಬಳ್ಪ ಹಾಗೂ
* ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ ತಲಾ 39 ಮಿ.ಮೀ.ನಷ್ಟು ಸುರಿದಿದೆ.
* ಮಡಪ್ಪಾಡಿ 32, ಬಾಳಿಲ 29, ಕಲ್ಮಡ್ಕ 28,
ಕಮಿಲ 27, ಅಯ್ಯನಕಟ್ಟೆ 25, ಕೊಲ್ಲಮೊಗ್ರ 24, ಹಾಲೆಮಜಲು, ಮೆಟ್ಟಿನಡ್ಕ, ಮುಳ್ಯ-ಅಜ್ಜಾವರ
ತಲಾ 23, ಸುಳ್ಯ ನಗರ 22,
ಹರಿಹರ-ಮಲ್ಲಾರ, ಚೊಕ್ಕಾಡಿ ತಲಾ 20,
ದೊಡ್ಡತೋಟ, 12, ತೊಡಿಕಾನ 02
~ ಸುಬ್ರಹ್ಮಣ್ಯ 26,
ಕೋಡಿಂಬಳ-ತೆಕ್ಕಡ್ಕ, ಎಣ್ಮೂರು ತಲಾ 20, ಕಡಬ 13
ಬೆಳ್ತಂಗಡಿ ತಾಲೂಕಿನ
ಇಳಂತಿಲ-ಕೈಲಾರು 28, ಅಡೆಂಜ-ಉರುವಾಲು 17,
ಕಾಸರಗೋಡಿನ ಕಲ್ಲಕಟ್ಟ 26,
ಮಡಿಕೇರಿಯ ಎಂ.ಚೆಂಬು 17
ಬಂಟ್ವಾಳ ತಾಲೂಕಿನ
ಕೆಲಿಂಜ 13, ಮುಡಿಪು-ಕೈರಂಗಳ 10
ಪುತ್ತೂರು ತಾಲೂಕಿನ
ಕೊಳ್ತಿಗೆ-ಎಕ್ಕಡ್ಕ 18, ಕೆದಿಲ 16, ಆರ್ಯಾಪು-ಬಂಗಾರಡ್ಕ 15, ಬಲ್ನಾಡು 10,
ಶಾಂತಿಗೋಡು ಹಾಗೂ ಮುಂಡೂರು ತಲಾ 08 ಮಿ.ಮೀ.ನಷ್ಟು ಮಳೆಯಾಗಿದೆ.

ಇಂದಿನಿಂದ ಮಳೆಯ ಪ್ರಮಾಣ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ

# ಪಿ ಜಿ ಎಸ್‌ ಎನ್‌ ಪ್ರಸಾದ್‌, ಬಾಳಿಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

18 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

18 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

19 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

19 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

19 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

19 hours ago