ಒಟ್ಟಾರೆಯಾಗಿ ಮಳೆಯ ಪ್ರಮಾಣ ಕುಂಠಿತಗೊಂಡಿತ್ತು ನಿನ್ನೆ…
ಗರಿಷ್ಟ ಮಳೆ ~ ಕಡಬ ತಾಲೂಕಿನ ಬಳ್ಪ ಹಾಗೂ
* ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ ತಲಾ 39 ಮಿ.ಮೀ.ನಷ್ಟು ಸುರಿದಿದೆ.
* ಮಡಪ್ಪಾಡಿ 32, ಬಾಳಿಲ 29, ಕಲ್ಮಡ್ಕ 28,
ಕಮಿಲ 27, ಅಯ್ಯನಕಟ್ಟೆ 25, ಕೊಲ್ಲಮೊಗ್ರ 24, ಹಾಲೆಮಜಲು, ಮೆಟ್ಟಿನಡ್ಕ, ಮುಳ್ಯ-ಅಜ್ಜಾವರ
ತಲಾ 23, ಸುಳ್ಯ ನಗರ 22,
ಹರಿಹರ-ಮಲ್ಲಾರ, ಚೊಕ್ಕಾಡಿ ತಲಾ 20,
ದೊಡ್ಡತೋಟ, 12, ತೊಡಿಕಾನ 02
~ ಸುಬ್ರಹ್ಮಣ್ಯ 26,
ಕೋಡಿಂಬಳ-ತೆಕ್ಕಡ್ಕ, ಎಣ್ಮೂರು ತಲಾ 20, ಕಡಬ 13
ಬೆಳ್ತಂಗಡಿ ತಾಲೂಕಿನ
ಇಳಂತಿಲ-ಕೈಲಾರು 28, ಅಡೆಂಜ-ಉರುವಾಲು 17,
ಕಾಸರಗೋಡಿನ ಕಲ್ಲಕಟ್ಟ 26,
ಮಡಿಕೇರಿಯ ಎಂ.ಚೆಂಬು 17
ಬಂಟ್ವಾಳ ತಾಲೂಕಿನ
ಕೆಲಿಂಜ 13, ಮುಡಿಪು-ಕೈರಂಗಳ 10
ಪುತ್ತೂರು ತಾಲೂಕಿನ
ಕೊಳ್ತಿಗೆ-ಎಕ್ಕಡ್ಕ 18, ಕೆದಿಲ 16, ಆರ್ಯಾಪು-ಬಂಗಾರಡ್ಕ 15, ಬಲ್ನಾಡು 10,
ಶಾಂತಿಗೋಡು ಹಾಗೂ ಮುಂಡೂರು ತಲಾ 08 ಮಿ.ಮೀ.ನಷ್ಟು ಮಳೆಯಾಗಿದೆ.
ಇಂದಿನಿಂದ ಮಳೆಯ ಪ್ರಮಾಣ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ
# ಪಿ ಜಿ ಎಸ್ ಎನ್ ಪ್ರಸಾದ್, ಬಾಳಿಲ
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…