ಒಟ್ಟಾರೆಯಾಗಿ ಮಳೆಯ ಪ್ರಮಾಣ ಕುಂಠಿತಗೊಂಡಿತ್ತು ನಿನ್ನೆ…
ಗರಿಷ್ಟ ಮಳೆ ~ ಕಡಬ ತಾಲೂಕಿನ ಬಳ್ಪ ಹಾಗೂ
* ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ ತಲಾ 39 ಮಿ.ಮೀ.ನಷ್ಟು ಸುರಿದಿದೆ.
* ಮಡಪ್ಪಾಡಿ 32, ಬಾಳಿಲ 29, ಕಲ್ಮಡ್ಕ 28,
ಕಮಿಲ 27, ಅಯ್ಯನಕಟ್ಟೆ 25, ಕೊಲ್ಲಮೊಗ್ರ 24, ಹಾಲೆಮಜಲು, ಮೆಟ್ಟಿನಡ್ಕ, ಮುಳ್ಯ-ಅಜ್ಜಾವರ
ತಲಾ 23, ಸುಳ್ಯ ನಗರ 22,
ಹರಿಹರ-ಮಲ್ಲಾರ, ಚೊಕ್ಕಾಡಿ ತಲಾ 20,
ದೊಡ್ಡತೋಟ, 12, ತೊಡಿಕಾನ 02
~ ಸುಬ್ರಹ್ಮಣ್ಯ 26,
ಕೋಡಿಂಬಳ-ತೆಕ್ಕಡ್ಕ, ಎಣ್ಮೂರು ತಲಾ 20, ಕಡಬ 13
ಬೆಳ್ತಂಗಡಿ ತಾಲೂಕಿನ
ಇಳಂತಿಲ-ಕೈಲಾರು 28, ಅಡೆಂಜ-ಉರುವಾಲು 17,
ಕಾಸರಗೋಡಿನ ಕಲ್ಲಕಟ್ಟ 26,
ಮಡಿಕೇರಿಯ ಎಂ.ಚೆಂಬು 17
ಬಂಟ್ವಾಳ ತಾಲೂಕಿನ
ಕೆಲಿಂಜ 13, ಮುಡಿಪು-ಕೈರಂಗಳ 10
ಪುತ್ತೂರು ತಾಲೂಕಿನ
ಕೊಳ್ತಿಗೆ-ಎಕ್ಕಡ್ಕ 18, ಕೆದಿಲ 16, ಆರ್ಯಾಪು-ಬಂಗಾರಡ್ಕ 15, ಬಲ್ನಾಡು 10,
ಶಾಂತಿಗೋಡು ಹಾಗೂ ಮುಂಡೂರು ತಲಾ 08 ಮಿ.ಮೀ.ನಷ್ಟು ಮಳೆಯಾಗಿದೆ.
ಇಂದಿನಿಂದ ಮಳೆಯ ಪ್ರಮಾಣ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ
# ಪಿ ಜಿ ಎಸ್ ಎನ್ ಪ್ರಸಾದ್, ಬಾಳಿಲ
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…