ಒಟ್ಟಾರೆಯಾಗಿ ಮಳೆಯ ಪ್ರಮಾಣ ಕುಂಠಿತಗೊಂಡಿತ್ತು ನಿನ್ನೆ…
ಗರಿಷ್ಟ ಮಳೆ ~ ಕಡಬ ತಾಲೂಕಿನ ಬಳ್ಪ ಹಾಗೂ
* ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ ತಲಾ 39 ಮಿ.ಮೀ.ನಷ್ಟು ಸುರಿದಿದೆ.
* ಮಡಪ್ಪಾಡಿ 32, ಬಾಳಿಲ 29, ಕಲ್ಮಡ್ಕ 28,
ಕಮಿಲ 27, ಅಯ್ಯನಕಟ್ಟೆ 25, ಕೊಲ್ಲಮೊಗ್ರ 24, ಹಾಲೆಮಜಲು, ಮೆಟ್ಟಿನಡ್ಕ, ಮುಳ್ಯ-ಅಜ್ಜಾವರ
ತಲಾ 23, ಸುಳ್ಯ ನಗರ 22,
ಹರಿಹರ-ಮಲ್ಲಾರ, ಚೊಕ್ಕಾಡಿ ತಲಾ 20,
ದೊಡ್ಡತೋಟ, 12, ತೊಡಿಕಾನ 02
~ ಸುಬ್ರಹ್ಮಣ್ಯ 26,
ಕೋಡಿಂಬಳ-ತೆಕ್ಕಡ್ಕ, ಎಣ್ಮೂರು ತಲಾ 20, ಕಡಬ 13
ಬೆಳ್ತಂಗಡಿ ತಾಲೂಕಿನ
ಇಳಂತಿಲ-ಕೈಲಾರು 28, ಅಡೆಂಜ-ಉರುವಾಲು 17,
ಕಾಸರಗೋಡಿನ ಕಲ್ಲಕಟ್ಟ 26,
ಮಡಿಕೇರಿಯ ಎಂ.ಚೆಂಬು 17
ಬಂಟ್ವಾಳ ತಾಲೂಕಿನ
ಕೆಲಿಂಜ 13, ಮುಡಿಪು-ಕೈರಂಗಳ 10
ಪುತ್ತೂರು ತಾಲೂಕಿನ
ಕೊಳ್ತಿಗೆ-ಎಕ್ಕಡ್ಕ 18, ಕೆದಿಲ 16, ಆರ್ಯಾಪು-ಬಂಗಾರಡ್ಕ 15, ಬಲ್ನಾಡು 10,
ಶಾಂತಿಗೋಡು ಹಾಗೂ ಮುಂಡೂರು ತಲಾ 08 ಮಿ.ಮೀ.ನಷ್ಟು ಮಳೆಯಾಗಿದೆ.
ಇಂದಿನಿಂದ ಮಳೆಯ ಪ್ರಮಾಣ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ
# ಪಿ ಜಿ ಎಸ್ ಎನ್ ಪ್ರಸಾದ್, ಬಾಳಿಲ
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…