ಒಟ್ಟಾರೆಯಾಗಿ ಮಳೆಯ ಪ್ರಮಾಣ ಕುಂಠಿತಗೊಂಡಿತ್ತು ನಿನ್ನೆ…
ಗರಿಷ್ಟ ಮಳೆ ~ ಕಡಬ ತಾಲೂಕಿನ ಬಳ್ಪ ಹಾಗೂ
* ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ ತಲಾ 39 ಮಿ.ಮೀ.ನಷ್ಟು ಸುರಿದಿದೆ.
* ಮಡಪ್ಪಾಡಿ 32, ಬಾಳಿಲ 29, ಕಲ್ಮಡ್ಕ 28,
ಕಮಿಲ 27, ಅಯ್ಯನಕಟ್ಟೆ 25, ಕೊಲ್ಲಮೊಗ್ರ 24, ಹಾಲೆಮಜಲು, ಮೆಟ್ಟಿನಡ್ಕ, ಮುಳ್ಯ-ಅಜ್ಜಾವರ
ತಲಾ 23, ಸುಳ್ಯ ನಗರ 22,
ಹರಿಹರ-ಮಲ್ಲಾರ, ಚೊಕ್ಕಾಡಿ ತಲಾ 20,
ದೊಡ್ಡತೋಟ, 12, ತೊಡಿಕಾನ 02
~ ಸುಬ್ರಹ್ಮಣ್ಯ 26,
ಕೋಡಿಂಬಳ-ತೆಕ್ಕಡ್ಕ, ಎಣ್ಮೂರು ತಲಾ 20, ಕಡಬ 13
ಬೆಳ್ತಂಗಡಿ ತಾಲೂಕಿನ
ಇಳಂತಿಲ-ಕೈಲಾರು 28, ಅಡೆಂಜ-ಉರುವಾಲು 17,
ಕಾಸರಗೋಡಿನ ಕಲ್ಲಕಟ್ಟ 26,
ಮಡಿಕೇರಿಯ ಎಂ.ಚೆಂಬು 17
ಬಂಟ್ವಾಳ ತಾಲೂಕಿನ
ಕೆಲಿಂಜ 13, ಮುಡಿಪು-ಕೈರಂಗಳ 10
ಪುತ್ತೂರು ತಾಲೂಕಿನ
ಕೊಳ್ತಿಗೆ-ಎಕ್ಕಡ್ಕ 18, ಕೆದಿಲ 16, ಆರ್ಯಾಪು-ಬಂಗಾರಡ್ಕ 15, ಬಲ್ನಾಡು 10,
ಶಾಂತಿಗೋಡು ಹಾಗೂ ಮುಂಡೂರು ತಲಾ 08 ಮಿ.ಮೀ.ನಷ್ಟು ಮಳೆಯಾಗಿದೆ.
ಇಂದಿನಿಂದ ಮಳೆಯ ಪ್ರಮಾಣ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ
# ಪಿ ಜಿ ಎಸ್ ಎನ್ ಪ್ರಸಾದ್, ಬಾಳಿಲ
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…