Advertisement
ವೆದರ್ ಮಿರರ್

Weather Mirror | ಮಳೆಯ ಪ್ರಮಾಣ ಕುಂಠಿತಗೊಂಡಿತು

Share

ಒಟ್ಟಾರೆಯಾಗಿ ಮಳೆಯ ಪ್ರಮಾಣ ಕುಂಠಿತಗೊಂಡಿತ್ತು ನಿನ್ನೆ…

ಗರಿಷ್ಟ ಮಳೆ ~ ಕಡಬ ತಾಲೂಕಿನ ಬಳ್ಪ ಹಾಗೂ
* ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ ತಲಾ 39 ಮಿ.ಮೀ.ನಷ್ಟು ಸುರಿದಿದೆ.
* ಮಡಪ್ಪಾಡಿ 32, ಬಾಳಿಲ 29, ಕಲ್ಮಡ್ಕ 28,
ಕಮಿಲ 27, ಅಯ್ಯನಕಟ್ಟೆ 25, ಕೊಲ್ಲಮೊಗ್ರ 24, ಹಾಲೆಮಜಲು, ಮೆಟ್ಟಿನಡ್ಕ, ಮುಳ್ಯ-ಅಜ್ಜಾವರ
ತಲಾ 23, ಸುಳ್ಯ ನಗರ 22,
ಹರಿಹರ-ಮಲ್ಲಾರ, ಚೊಕ್ಕಾಡಿ ತಲಾ 20,
ದೊಡ್ಡತೋಟ, 12, ತೊಡಿಕಾನ 02
~ ಸುಬ್ರಹ್ಮಣ್ಯ 26,
ಕೋಡಿಂಬಳ-ತೆಕ್ಕಡ್ಕ, ಎಣ್ಮೂರು ತಲಾ 20, ಕಡಬ 13
ಬೆಳ್ತಂಗಡಿ ತಾಲೂಕಿನ
ಇಳಂತಿಲ-ಕೈಲಾರು 28, ಅಡೆಂಜ-ಉರುವಾಲು 17,
ಕಾಸರಗೋಡಿನ ಕಲ್ಲಕಟ್ಟ 26,
ಮಡಿಕೇರಿಯ ಎಂ.ಚೆಂಬು 17
ಬಂಟ್ವಾಳ ತಾಲೂಕಿನ
ಕೆಲಿಂಜ 13, ಮುಡಿಪು-ಕೈರಂಗಳ 10
ಪುತ್ತೂರು ತಾಲೂಕಿನ
ಕೊಳ್ತಿಗೆ-ಎಕ್ಕಡ್ಕ 18, ಕೆದಿಲ 16, ಆರ್ಯಾಪು-ಬಂಗಾರಡ್ಕ 15, ಬಲ್ನಾಡು 10,
ಶಾಂತಿಗೋಡು ಹಾಗೂ ಮುಂಡೂರು ತಲಾ 08 ಮಿ.ಮೀ.ನಷ್ಟು ಮಳೆಯಾಗಿದೆ.

ಇಂದಿನಿಂದ ಮಳೆಯ ಪ್ರಮಾಣ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ

# ಪಿ ಜಿ ಎಸ್‌ ಎನ್‌ ಪ್ರಸಾದ್‌, ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

16 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

20 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago