Weather Mirror | ಮಳೆ ಮಾಹಿತಿ

September 29, 2020
9:59 AM
ಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಆಸುಪಾಸಿನ ಕೃಷಿಕರು ಸಂಗ್ರಹಿಸಿದ ಮಳೆ ಮಾಹಿತಿ
ಸೋಮವಾರ ಸಂಜೆಯ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 16 ಹಾಗೂ ಅಡೆಂಜ-ಉರುವಾಲುವಿನಲ್ಲಿ 10 ಮಿ.ಮೀ.ನಷ್ಟು ಮಳೆ ಬಂದಿದೆ.
* ಸುಳ್ಯ ತಾಲೂಕಿನ ಬಾಳಿಲ, ಕಮಿಲ,ಕಡಬ ತಾಲೂಕಿನ ಎಣ್ಮೂರು,ಕಡಬ ತಲಾ 03,
* ಅಯ್ಯನಕಟ್ಟೆ, ಚೊಕ್ಕಾಡಿ, ಕಲ್ಮಡ್ಕ, ಮಡಪ್ಪಾಡಿ, ಕಡಬ ತಾಲೂಕಿನ ಬಳ್ಪ, ಪುತ್ತೂರು ತಾಲೂಕಿನ ಶಾಂತಿಗೋಡು ತಲಾ 02 ನಷ್ಟು ಮಳೆ ಬಂದ ಬಗ್ಗೆ ವರದಿಯಾಗಿದೆ..
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror