Weather Report | ಇನ್ನು ವೇಗವಾಗಿ ಹಿಂದೆ ಸರಿಯಲಿರುವ ನೈರುತ್ಯ ಮುಂಗಾರು

October 25, 2020
10:45 AM

ಸೆ.28 ರಂದು ದೇಶದ ವಾಯುವ್ಯ ಭಾಗದಿಂದ ಹಿಂದೆ ಸರಿಯಲು ಆರಂಭಿಸಿದ್ದ ನೈರುತ್ಯ ಮುಂಗಾರು ಮಾರುತ ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿನ ವಾಯುಭಾರ ನಿಮ್ನತೆಯ ಪರಿಣಾಮದಿಂದಾಗಿ ಪೂರ್ತಿ ದೇಶದಿಂದ ಹಿಂದೆ ಸರಿಯುವುದು ವಿಳಂಬವಾಗಿತ್ತು.

ಮುಂದಿನ ಮೂರು – ನಾಲ್ಕು ದಿನಗಳಲ್ಲಿ ಪೂರ್ತಿ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ ಎನ್ನುತ್ತದೆ ಹವಾಮಾನ ಇಲಾಖೆ. ಸಾಮಾನ್ಯವಾಗಿ ಸೆ.ಮೂರನೆ ವಾರದಲ್ಲಿ ಹಿಂದೆ ಸರಿಯಲು ಆರಂಭವಾಗಿ ಅಕ್ಟೋಬರ್ ಪ್ರಥಮ ವಾರದ ಮೊದಲು ಪೂರ್ತಿ ದೇಶದಿಂದ ಹಿಂದೆ ಸರಿಯುವುದು ವಾಡಿಕೆ.

ಕಳೆದ ವರ್ಷ 1961 ರ ಬಳಿಕ ಅತ್ಯಂತ ತಡವಾಗಿ ಅಕ್ಟೋಬರ್ 9 ರಂದು ಹಿಂದೆ ಸರಿಯಲು ಆರಂಭವಾಗಿ ಕೇವಲ ಒಂದು ವಾರದಲ್ಲೇ ಪೂರ್ತಿ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿತ್ತು.
ನಿನ್ನೆ ದಿನ ಬಿಸಿಲು ಮೋಡದ ವಾತಾವರಣ. ಸುಳ್ಯ, ಕಡಬ,ಪುತ್ತೂರು,ಬೆಳ್ತಂಗಡಿ, ಬಂಟ್ವಾಳ, ಕಾಸರಗೋಡು, ಮಡಿಕೇರಿ ಪ್ರದೇಶಗಳಲ್ಲಿ ಮಳೆ ದಾಖಲಾಗಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ
June 5, 2026
11:18 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-06-2026 | ಜೂನ್ 4 ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭ ಸಾಧ್ಯತೆ – ಜೂನ್ 8ರಿಂದ ಮಳೆ ಮತ್ತಷ್ಟು ಹೆಚ್ಚಳದ ಸೂಚನೆ
June 1, 2026
2:35 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror