ಸೆ.28 ರಂದು ದೇಶದ ವಾಯುವ್ಯ ಭಾಗದಿಂದ ಹಿಂದೆ ಸರಿಯಲು ಆರಂಭಿಸಿದ್ದ ನೈರುತ್ಯ ಮುಂಗಾರು ಮಾರುತ ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿನ ವಾಯುಭಾರ ನಿಮ್ನತೆಯ ಪರಿಣಾಮದಿಂದಾಗಿ ಪೂರ್ತಿ ದೇಶದಿಂದ ಹಿಂದೆ ಸರಿಯುವುದು ವಿಳಂಬವಾಗಿತ್ತು.
ಮುಂದಿನ ಮೂರು – ನಾಲ್ಕು ದಿನಗಳಲ್ಲಿ ಪೂರ್ತಿ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ ಎನ್ನುತ್ತದೆ ಹವಾಮಾನ ಇಲಾಖೆ. ಸಾಮಾನ್ಯವಾಗಿ ಸೆ.ಮೂರನೆ ವಾರದಲ್ಲಿ ಹಿಂದೆ ಸರಿಯಲು ಆರಂಭವಾಗಿ ಅಕ್ಟೋಬರ್ ಪ್ರಥಮ ವಾರದ ಮೊದಲು ಪೂರ್ತಿ ದೇಶದಿಂದ ಹಿಂದೆ ಸರಿಯುವುದು ವಾಡಿಕೆ.
ಕಳೆದ ವರ್ಷ 1961 ರ ಬಳಿಕ ಅತ್ಯಂತ ತಡವಾಗಿ ಅಕ್ಟೋಬರ್ 9 ರಂದು ಹಿಂದೆ ಸರಿಯಲು ಆರಂಭವಾಗಿ ಕೇವಲ ಒಂದು ವಾರದಲ್ಲೇ ಪೂರ್ತಿ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿತ್ತು.
ನಿನ್ನೆ ದಿನ ಬಿಸಿಲು ಮೋಡದ ವಾತಾವರಣ. ಸುಳ್ಯ, ಕಡಬ,ಪುತ್ತೂರು,ಬೆಳ್ತಂಗಡಿ, ಬಂಟ್ವಾಳ, ಕಾಸರಗೋಡು, ಮಡಿಕೇರಿ ಪ್ರದೇಶಗಳಲ್ಲಿ ಮಳೆ ದಾಖಲಾಗಿಲ್ಲ.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್…
ಕಳೆದ ಸುಮಾರು 5-6 ವರ್ಷಗಳಿಂದ ಮನೆಗಳಿಗೆ ಮರ ಬಳಕೆ ಮಾಡುತ್ತಿಲ್ಲ. ಈಗಾಗಲೇ ಸುಮಾರು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…
ರಾಜ್ಯದ ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ…