ಸೆ.28 ರಂದು ದೇಶದ ವಾಯುವ್ಯ ಭಾಗದಿಂದ ಹಿಂದೆ ಸರಿಯಲು ಆರಂಭಿಸಿದ್ದ ನೈರುತ್ಯ ಮುಂಗಾರು ಮಾರುತ ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿನ ವಾಯುಭಾರ ನಿಮ್ನತೆಯ ಪರಿಣಾಮದಿಂದಾಗಿ ಪೂರ್ತಿ ದೇಶದಿಂದ ಹಿಂದೆ ಸರಿಯುವುದು ವಿಳಂಬವಾಗಿತ್ತು.
ಮುಂದಿನ ಮೂರು – ನಾಲ್ಕು ದಿನಗಳಲ್ಲಿ ಪೂರ್ತಿ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ ಎನ್ನುತ್ತದೆ ಹವಾಮಾನ ಇಲಾಖೆ. ಸಾಮಾನ್ಯವಾಗಿ ಸೆ.ಮೂರನೆ ವಾರದಲ್ಲಿ ಹಿಂದೆ ಸರಿಯಲು ಆರಂಭವಾಗಿ ಅಕ್ಟೋಬರ್ ಪ್ರಥಮ ವಾರದ ಮೊದಲು ಪೂರ್ತಿ ದೇಶದಿಂದ ಹಿಂದೆ ಸರಿಯುವುದು ವಾಡಿಕೆ.
ಕಳೆದ ವರ್ಷ 1961 ರ ಬಳಿಕ ಅತ್ಯಂತ ತಡವಾಗಿ ಅಕ್ಟೋಬರ್ 9 ರಂದು ಹಿಂದೆ ಸರಿಯಲು ಆರಂಭವಾಗಿ ಕೇವಲ ಒಂದು ವಾರದಲ್ಲೇ ಪೂರ್ತಿ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿತ್ತು.
ನಿನ್ನೆ ದಿನ ಬಿಸಿಲು ಮೋಡದ ವಾತಾವರಣ. ಸುಳ್ಯ, ಕಡಬ,ಪುತ್ತೂರು,ಬೆಳ್ತಂಗಡಿ, ಬಂಟ್ವಾಳ, ಕಾಸರಗೋಡು, ಮಡಿಕೇರಿ ಪ್ರದೇಶಗಳಲ್ಲಿ ಮಳೆ ದಾಖಲಾಗಿಲ್ಲ.
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…