Advertisement
ವೆದರ್ ಮಿರರ್

Weather Report | ಇನ್ನು ವೇಗವಾಗಿ ಹಿಂದೆ ಸರಿಯಲಿರುವ ನೈರುತ್ಯ ಮುಂಗಾರು

Share

ಸೆ.28 ರಂದು ದೇಶದ ವಾಯುವ್ಯ ಭಾಗದಿಂದ ಹಿಂದೆ ಸರಿಯಲು ಆರಂಭಿಸಿದ್ದ ನೈರುತ್ಯ ಮುಂಗಾರು ಮಾರುತ ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿನ ವಾಯುಭಾರ ನಿಮ್ನತೆಯ ಪರಿಣಾಮದಿಂದಾಗಿ ಪೂರ್ತಿ ದೇಶದಿಂದ ಹಿಂದೆ ಸರಿಯುವುದು ವಿಳಂಬವಾಗಿತ್ತು.

ಮುಂದಿನ ಮೂರು – ನಾಲ್ಕು ದಿನಗಳಲ್ಲಿ ಪೂರ್ತಿ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ ಎನ್ನುತ್ತದೆ ಹವಾಮಾನ ಇಲಾಖೆ. ಸಾಮಾನ್ಯವಾಗಿ ಸೆ.ಮೂರನೆ ವಾರದಲ್ಲಿ ಹಿಂದೆ ಸರಿಯಲು ಆರಂಭವಾಗಿ ಅಕ್ಟೋಬರ್ ಪ್ರಥಮ ವಾರದ ಮೊದಲು ಪೂರ್ತಿ ದೇಶದಿಂದ ಹಿಂದೆ ಸರಿಯುವುದು ವಾಡಿಕೆ.

ಕಳೆದ ವರ್ಷ 1961 ರ ಬಳಿಕ ಅತ್ಯಂತ ತಡವಾಗಿ ಅಕ್ಟೋಬರ್ 9 ರಂದು ಹಿಂದೆ ಸರಿಯಲು ಆರಂಭವಾಗಿ ಕೇವಲ ಒಂದು ವಾರದಲ್ಲೇ ಪೂರ್ತಿ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿತ್ತು.
ನಿನ್ನೆ ದಿನ ಬಿಸಿಲು ಮೋಡದ ವಾತಾವರಣ. ಸುಳ್ಯ, ಕಡಬ,ಪುತ್ತೂರು,ಬೆಳ್ತಂಗಡಿ, ಬಂಟ್ವಾಳ, ಕಾಸರಗೋಡು, ಮಡಿಕೇರಿ ಪ್ರದೇಶಗಳಲ್ಲಿ ಮಳೆ ದಾಖಲಾಗಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

4 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

12 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

13 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

23 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago