ಸೆ.28 ರಂದು ದೇಶದ ವಾಯುವ್ಯ ಭಾಗದಿಂದ ಹಿಂದೆ ಸರಿಯಲು ಆರಂಭಿಸಿದ್ದ ನೈರುತ್ಯ ಮುಂಗಾರು ಮಾರುತ ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿನ ವಾಯುಭಾರ ನಿಮ್ನತೆಯ ಪರಿಣಾಮದಿಂದಾಗಿ ಪೂರ್ತಿ ದೇಶದಿಂದ ಹಿಂದೆ ಸರಿಯುವುದು ವಿಳಂಬವಾಗಿತ್ತು.
ಮುಂದಿನ ಮೂರು – ನಾಲ್ಕು ದಿನಗಳಲ್ಲಿ ಪೂರ್ತಿ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ ಎನ್ನುತ್ತದೆ ಹವಾಮಾನ ಇಲಾಖೆ. ಸಾಮಾನ್ಯವಾಗಿ ಸೆ.ಮೂರನೆ ವಾರದಲ್ಲಿ ಹಿಂದೆ ಸರಿಯಲು ಆರಂಭವಾಗಿ ಅಕ್ಟೋಬರ್ ಪ್ರಥಮ ವಾರದ ಮೊದಲು ಪೂರ್ತಿ ದೇಶದಿಂದ ಹಿಂದೆ ಸರಿಯುವುದು ವಾಡಿಕೆ.
ಕಳೆದ ವರ್ಷ 1961 ರ ಬಳಿಕ ಅತ್ಯಂತ ತಡವಾಗಿ ಅಕ್ಟೋಬರ್ 9 ರಂದು ಹಿಂದೆ ಸರಿಯಲು ಆರಂಭವಾಗಿ ಕೇವಲ ಒಂದು ವಾರದಲ್ಲೇ ಪೂರ್ತಿ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿತ್ತು.
ನಿನ್ನೆ ದಿನ ಬಿಸಿಲು ಮೋಡದ ವಾತಾವರಣ. ಸುಳ್ಯ, ಕಡಬ,ಪುತ್ತೂರು,ಬೆಳ್ತಂಗಡಿ, ಬಂಟ್ವಾಳ, ಕಾಸರಗೋಡು, ಮಡಿಕೇರಿ ಪ್ರದೇಶಗಳಲ್ಲಿ ಮಳೆ ದಾಖಲಾಗಿಲ್ಲ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…