ಸೆ.28 ರಂದು ದೇಶದ ವಾಯುವ್ಯ ಭಾಗದಿಂದ ಹಿಂದೆ ಸರಿಯಲು ಆರಂಭಿಸಿದ್ದ ನೈರುತ್ಯ ಮುಂಗಾರು ಮಾರುತ ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿನ ವಾಯುಭಾರ ನಿಮ್ನತೆಯ ಪರಿಣಾಮದಿಂದಾಗಿ ಪೂರ್ತಿ ದೇಶದಿಂದ ಹಿಂದೆ ಸರಿಯುವುದು ವಿಳಂಬವಾಗಿತ್ತು.
ಮುಂದಿನ ಮೂರು – ನಾಲ್ಕು ದಿನಗಳಲ್ಲಿ ಪೂರ್ತಿ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ ಎನ್ನುತ್ತದೆ ಹವಾಮಾನ ಇಲಾಖೆ. ಸಾಮಾನ್ಯವಾಗಿ ಸೆ.ಮೂರನೆ ವಾರದಲ್ಲಿ ಹಿಂದೆ ಸರಿಯಲು ಆರಂಭವಾಗಿ ಅಕ್ಟೋಬರ್ ಪ್ರಥಮ ವಾರದ ಮೊದಲು ಪೂರ್ತಿ ದೇಶದಿಂದ ಹಿಂದೆ ಸರಿಯುವುದು ವಾಡಿಕೆ.
ಕಳೆದ ವರ್ಷ 1961 ರ ಬಳಿಕ ಅತ್ಯಂತ ತಡವಾಗಿ ಅಕ್ಟೋಬರ್ 9 ರಂದು ಹಿಂದೆ ಸರಿಯಲು ಆರಂಭವಾಗಿ ಕೇವಲ ಒಂದು ವಾರದಲ್ಲೇ ಪೂರ್ತಿ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿತ್ತು.
ನಿನ್ನೆ ದಿನ ಬಿಸಿಲು ಮೋಡದ ವಾತಾವರಣ. ಸುಳ್ಯ, ಕಡಬ,ಪುತ್ತೂರು,ಬೆಳ್ತಂಗಡಿ, ಬಂಟ್ವಾಳ, ಕಾಸರಗೋಡು, ಮಡಿಕೇರಿ ಪ್ರದೇಶಗಳಲ್ಲಿ ಮಳೆ ದಾಖಲಾಗಿಲ್ಲ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…