Advertisement
ವೆದರ್ ಮಿರರ್

Weather Report | ಮುಂದುವರಿದ ಒಣ ಹವೆ-ಕೆಲವು ಕಡೆ ತುಂತುರು ಮಳೆ

Share

ಭಾನುವಾರ ಹಗಲು ಒಣ ಹವೆ ಹಾಗೂ  ರಾತ್ರಿ ವೇಳೆ ಕೆಲವು ಕಡೆ ತುಂತುರು ಮಳೆಯಾಗಿದೆ. ನೆಲ್ಯಾಡಿ 02,
ಸುಬ್ರಹ್ಮಣ್ಯ 01 ಮಿ.ಮೀ.ನಷ್ಟು ಮಳೆ ದಾಖಲಾಗಿದೆ.

Advertisement
Advertisement

ಇತಿಹಾಸದ ಪುಟಗಳನ್ನು ತಿರುವಿದಾಗ, ಅಕ್ಟೋಬರ್ ತಿಂಗಳ ಸರ್ವಾಧಿಕ ಗರಿಷ್ಟ ಮಳೆ ದಾಖಲಾದ 1999 ರಲ್ಲಿ ಇದೇ ದಿನ (@ಬಾಳಿಲ) 69 ಮಿ.ಮೀ.ದಾಖಲಾಗಿತ್ತು.

Advertisement

ಸ್ವಾತಿ ಮಳೆ ಕೈಕೊಟ್ಟ ಉದಾಹರಣೆ ಕಡಿಮೆ.
2003 ರಲ್ಲಿ ಕನಿಷ್ಟ 01 ಮಿ.ಮೀ., 2008 ಮತ್ತು 2018 ರಲ್ಲಿ ತಲಾ 06, 2017 ರಲ್ಲಿ 13, ವಾರ್ಷಿಕವಾಗಿ ಕನಿಷ್ಟ ಮಳೆ ದಾಖಲಾದ 1987 ರಲ್ಲಿ 43, 1988 ರಲ್ಲಿ 29 ಮಿ.ಮೀ ಅಷ್ಟೇ ಮಳೆ ದಾಖಲಾಗಿತ್ತು

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಮಾವು ಮಾಂತ್ರಿಕ ಮತ್ತು ನಂಬರ್ 1 – ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

2 hours ago

ಭಾರತದಲ್ಲಿ ಏರಿದ ತಾಪಮಾನ : ಅತ್ತ ತಾಂಜಾನಿಯಾದಲ್ಲಿ ಭಾರೀ ಮಳೆ, ಪ್ರವಾಹ : 155 ಮಂದಿ ಸಾವು

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜಾನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

7 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ : ಬಿಸಿ ಗಾಳಿಯ ಮುನ್ಸೂಚನೆ

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

7 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

7 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

9 hours ago