ನಿನ್ನೆ ಹಗಲು ಒಣ ಹವೆ ಮುಂದುವರಿದಿತ್ತು. ಹಗಲಿನ ತಾಪಮಾನ ಎಂದಿಗಿಂತ ಹೆಚ್ಚಾಗಿತ್ತು.
ರಾತ್ರಿ ವೇಳೆ ಗುಡುಗು ಸಹಿತ ಸುಳ್ಯ ತಾಲೂಕಿನ ಕೆಲವು ಕಡೆ ಉತ್ತಮ ಮಳೆಯಾದ ಬಗ್ಗೆ ವರದಿಯಿದೆ.
ಹರಿಹರ-ಮಲ್ಲಾರ 20, ಕಲ್ಲಾಜೆ 16, ಕೊಲ್ಲಮೊಗ್ರ 08, ಹಾಲೆಮಜಲು 06, ಮೆಟ್ಟಿನಡ್ಕ, ಮಡಪ್ಪಾಡಿ ತಲಾ 02 ನಷ್ಟು ಮಳೆ ದಾಖಲಾಗಿದೆ.
ಹಿಂಗಾರು ಮಳೆ ನಾಳೆ ತಮಿಳುನಾಡು, ಕೇರಳ ಕರಾವಳಿಗೆ ಕಾಲಿಡುವ ಸಾಧ್ಯತೆ ಇದೆ ಎನ್ನುತ್ತದೆ ಹವಾಮಾನ ಇಲಾಖೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…