ನಿನ್ನೆ ಹಗಲು ಒಣ ಹವೆ ಮುಂದುವರಿದಿತ್ತು. ಹಗಲಿನ ತಾಪಮಾನ ಎಂದಿಗಿಂತ ಹೆಚ್ಚಾಗಿತ್ತು.
ರಾತ್ರಿ ವೇಳೆ ಗುಡುಗು ಸಹಿತ ಸುಳ್ಯ ತಾಲೂಕಿನ ಕೆಲವು ಕಡೆ ಉತ್ತಮ ಮಳೆಯಾದ ಬಗ್ಗೆ ವರದಿಯಿದೆ.
ಹರಿಹರ-ಮಲ್ಲಾರ 20, ಕಲ್ಲಾಜೆ 16, ಕೊಲ್ಲಮೊಗ್ರ 08, ಹಾಲೆಮಜಲು 06, ಮೆಟ್ಟಿನಡ್ಕ, ಮಡಪ್ಪಾಡಿ ತಲಾ 02 ನಷ್ಟು ಮಳೆ ದಾಖಲಾಗಿದೆ.
ಹಿಂಗಾರು ಮಳೆ ನಾಳೆ ತಮಿಳುನಾಡು, ಕೇರಳ ಕರಾವಳಿಗೆ ಕಾಲಿಡುವ ಸಾಧ್ಯತೆ ಇದೆ ಎನ್ನುತ್ತದೆ ಹವಾಮಾನ ಇಲಾಖೆ.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…