ನಿನ್ನೆ ಹಗಲು ಒಣ ಹವೆ ಮುಂದುವರಿದಿತ್ತು. ಹಗಲಿನ ತಾಪಮಾನ ಎಂದಿಗಿಂತ ಹೆಚ್ಚಾಗಿತ್ತು.
ರಾತ್ರಿ ವೇಳೆ ಗುಡುಗು ಸಹಿತ ಸುಳ್ಯ ತಾಲೂಕಿನ ಕೆಲವು ಕಡೆ ಉತ್ತಮ ಮಳೆಯಾದ ಬಗ್ಗೆ ವರದಿಯಿದೆ.
ಹರಿಹರ-ಮಲ್ಲಾರ 20, ಕಲ್ಲಾಜೆ 16, ಕೊಲ್ಲಮೊಗ್ರ 08, ಹಾಲೆಮಜಲು 06, ಮೆಟ್ಟಿನಡ್ಕ, ಮಡಪ್ಪಾಡಿ ತಲಾ 02 ನಷ್ಟು ಮಳೆ ದಾಖಲಾಗಿದೆ.
ಹಿಂಗಾರು ಮಳೆ ನಾಳೆ ತಮಿಳುನಾಡು, ಕೇರಳ ಕರಾವಳಿಗೆ ಕಾಲಿಡುವ ಸಾಧ್ಯತೆ ಇದೆ ಎನ್ನುತ್ತದೆ ಹವಾಮಾನ ಇಲಾಖೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…