Weather Report | ತಮಿಳುನಾಡು, ದ.ಕೇರಳ ಕರಾವಳಿ ಪ್ರವೇಶಿಸಿದ ಹಿಂಗಾರು ಮಳೆ

October 29, 2020
10:03 AM

ಸ್ವಾತಿ ನಕ್ಷತ್ರದ ಆರನೆ ದಿನ ನಿನ್ನೆ ಸುಳ್ಯ, ಕಡಬ,ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಕಾಸರಗೋಡು,ಮಡಿಕೇರಿ,ಮಂಗಳೂರು ಭಾಗದಲ್ಲಿ  ಮಳೆ ಇರಲಿಲ್ಲ.
ಈ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ.

ಇತಿಹಾಸದ ಪುಟಗಳನ್ನು ತಿರುವಿದಾಗ…..

1999 ರಲ್ಲಿ ಇದೇ ದಿನ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಭೀಕರ ಚಂಡಮಾರುತ ಅಪಾರ ಪ್ರಮಾಣದ ಸಾವು ನೋವು, ವ್ಯಾಪಕ ಹಾನಿ ಉಂಟು ಮಾಡಿತ್ತು. ಮೂವತ್ತು ಅಡಿಗೂ ಅಧಿಕ ಎತ್ತರದ ಸಮುದ್ರದ ಅಲೆಗಳು. ಅಳತೆಗೆ ಸಿಗದ ಪ್ರಮಾಣದ ಮಳೆ. ಸಂತ್ರಸ್ತ  ಜನರು ಒಂದು ಕೋಟಿಗೂ ಅಧಿಕ. ಐವತ್ತು ಲಕ್ಷಕ್ಕೂ ಅಧಿಕ ಮನೆಗಳಿಗೆ ಹಾನಿ. ಹತ್ತು ದಿನಗಳ ಅವಧಿಯಲ್ಲಿ ಒರಿಸ್ಸಾ ಕರಾವಳಿಗೆ ಅಪ್ಪಳಿಸಿದ ಎರಡನೇ ಭೀಕರ ಚಂಡಮಾರುತ ಇದಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-08-2026 | ಕರಾವಳಿಯ-ಮಲೆನಾಡಲ್ಲಿ ಮಳೆ ಹೆಚ್ಚಳಕ್ಕೆ ಕಾರಣವೇನು..? – ಆಗಸ್ಟ್ 3 ರಿಂದ ಮಳೆ ಕಡಿಮೆ ಸಾಧ್ಯತೆ
August 1, 2026
10:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror